ಸಾಗರದ ಗಣಪತಿ ಕೆರೆ, ಸೊರಬ ರಸ್ತೆಗೆ ಡಿಸಿ ಭೇಟಿ, ಪರಿಶೀಲನೆ, ಮತ್ತೆ ನಡೆಯುತ್ತಾ ಸರ್ವೇ? ಏನಂದರು ಜಿಲ್ಲಾಧಿಕಾರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 DECEMBER 2020

ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದ ಬಳಿಕ ಜಂಟಿ ಸರ್ವೇಯ ನಿರ್ಧಾರ ಪ್ರಕಟಿಸಿದರು.

ಶಾಸಕ ಹಾಲಪ್ಪ ಅವರೊಂದಿಗೆ ಸಾಗರ ಪಟ್ಟಣದ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಪರಿಶೀಲನೆ ನಡೆಸಿದರು. ಅಲ್ಲದೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಏನಂದರು ಡಿಸಿ?

ಪರಿಶೀಲನೆ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೆ ನಡೆಸಲಾಗುತ್ತದೆ. ನಗರಸಭೆ ವತಿಯಿಂದ ಈಗಾಗಲೇ ಒಂದು ಸುತ್ತಿ ಸರ್ವೆ ಕಾರ್ಯ ಮಾಡಲಾಗಿದೆ. ನಮ್ಮಲ್ಲಿರುವ ದಾಖಲೆಗಳ ಪರಿಶೀಲನೆ ನಡೆಸಿ ಜನವರಿ 30ರ ಬಳಿಕ ಸರ್ವೆ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಮನೆ ಅಥವಾ ವಾಣಿಜ್ಯ ಮಳಿಗೆಗಳು ಯಾವುದೇ ಆಗಿದ್ದರೂ ಸರ್ಕಾರಿ ಜಾಗದಲ್ಲಿದ್ದರೆ ತೆರವುಗೊಳಿಸಲಾಗುತ್ತದೆ ಎಂದರು.

30 ಕೋಟಿ ರೂ. ಮಂಜೂರಾಗಲಿದೆ

ಇದೇ ವೇಳೆ ಸಾಗರ ಶಾಸಕ ಹರತಾಳು ಹಾಲ್ಪಪ್ಪ ಮಾತನಾಡಿ, ಸೊರಬ ರಸ್ತೆ ಅಗಲೀಕರಣಕ್ಕೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿದೆ. ಸ್ಥಳೀಯರೊಂದಿಗೆ ಈಗಾಗಲೇ ಒಂದು ಹಂತದ ಚರ್ಚೆ ನಡೆಸಲಾಗಿದೆ ಎಂದರು.

ಇದೇ ವೇಳೆ, ಗಣಪತಿ ಕೆರೆ ಪಕ್ಕದ ಕೊಪ್ಪಲಗದ್ದೆಯಲ್ಲಿ 25.35 ಎಕರೆ ಭು ಸ್ವಾಧೀನದ ಕುರಿತು ಪರಿಶೀಲನೆ ನಡೆಸಲಾಯಿತು. ಭೂ ಸ್ವಾಧೀನಕ್ಕೆ 5 ಕೋಟಿ ರೂ. ಸರ್ಕಾರ ಮಂಜೂರು ಮಾಡಿದೆ. 1 ಕೋಟಿ ರೂ. ಹಣ ಖಾತೆಯಲ್ಲಿದೆ. ಇಲ್ಲಿ ಅಥ್ಲೆಟಿಕ್ಸ್‍ಗಾಗಿ ಸಿಂಥಟಿಕ್ ಟ್ರ್ಯಾಕ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ಇನ್ನು, ಗಣಪತಿ ಕೆರೆ ಪಕ್ಕದಲ್ಲಿ ನಿರ್ಮಿಸಲಾಗಿರುವ ಬೃಹತ್ ಧ್ವಜಸ್ಥಂಭ ಕಾಮಗಾರಿ ಪರಿಶೀಲನೆ ನಡೆಸಲಾಯಿತು. ಜನವರಿ 23 ಅಥವಾ 24ರಂದು ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಉದ್ಘಾಟಿಸಲು ಯೋಜಿಸಲಾಗಿದೆ.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ಮಹೇಶ್, ಸದಸ್ಯರಾದ ಗಣೇಶ್ ಪ್ರಸಾದ್, ಲಿಂಗರಾಜ್, ಅರವಿಂದ ರಾಯ್ಕರ್, ಕುಸುಮಾ ಸುಬ್ಬಣ್ಣ ಸೇರಿದಂತೆ ಹಲವರು ಇದ್ದರು.

132566661 1101893193577606 8780418985143723856 o.jpg? nc cat=100&ccb=2& nc sid=8bfeb9& nc ohc=vgyku0vTW6cAX vVDX0& nc ht=scontent.fblr11 1

133324493 1101893383577587 7346047061315336303 o.jpg? nc cat=110&ccb=2& nc sid=8bfeb9& nc ohc=Nx8J1UH4F9MAX98T8RN& nc ht=scontent.fblr11 1

132199829 1101893423577583 5671301724132773543 o.jpg? nc cat=102&ccb=2& nc sid=8bfeb9& nc ohc=FlCc7uXlxfIAX9R92hq& nc ht=scontent.fblr11 1

133874692 1101893150244277 5361989751617006386 n.jpg? nc cat=104&ccb=2& nc sid=8bfeb9& nc ohc=slUV4jPxEDIAX oVdyu& nc ht=scontent.fblr11 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 28, 2020

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment