ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021
ಆಹಾರ ಅರಸಿ ಬಂದಿದ್ದ ಜಿಂಕೆಯೊಂದರ ಮೇಲೆ ನಾಯಿಗಳು ದಾಳಿ ಮಾಡಿದ್ದರಿಂದ ಗಂಭೀರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿದೆ.
ಬ್ಯಾಕೋಡು ಸಮೀಪ ಕೋಡೂರಿನಲ್ಲಿ ಘಟನೆ ಸಂಭವಿಸಿದೆ. ಶಾಂತರಾಜು ಮತ್ತು ರಾಜು ಎಂಬುವವರ ಜಮೀನಿನ ಬಳಿಗೆ ಜಿಂಕೆ ಬಂದಿತ್ತು. ಅದನ್ನು ಗಮನಿಸಿದ ನಾಯಿಗಳು ದಾಳಿ ಮಾಡಿವೆ. ತಕ್ಷಣ ಜಮೀನು ಮಾಲೀಕರು ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಳಿಗೆ ಮಾಹಿತಿ ನೀಡಿದ್ದರು.
ಆರ್ಎಫ್ಒ ಛಾಯಾ, ಫಾರೆಸ್ಟರ್ ಪ್ರಮೋದ್ ಮತ್ತು ನಾಗರಾಜ್ ಅವರ ತಂಡ ಜಿಂಕೆಯನ್ನು ಸಾಗರದ ಆಸ್ಪತ್ರೆ ಕರೆದೊಯ್ದರು. ಆದರೆ ಮಾರ್ಗ ಮಧ್ಯೆ ಜಿಂಕೆ ಸಾವನ್ನಪ್ಪಿದೆ. ಬಳಿಕ ಮರೋಣತ್ತರ ಪರೀಕ್ಷೆ ನಡೆಸಲಾಯಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200