ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಹೆಗ್ಗೋಡಿನ ನೀನಾಸಂ (NINASAM)ಸಂಸ್ಥೆ ವತಿಯಿಂದ ನೀನಾಸಂ ಸಭಾಂಗಣದಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ. ಮಹೇಶ ಅಡಕೋಳಿ ಅವರು ಕಾಳಿದಾಸನ ಶೃಂಗಾರ ದರ್ಶನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 7 ಗಂಟೆಗೆ ನೀನಾಸಂ ತಂಡದ ಮಂಜು ಕೊಡಗು ನಿರ್ದೇಶನದ ನಾಟಕ ಮೀಡಿಯಾ ಪ್ರದರ್ಶನಗೊಳ್ಳಲಿದೆ ಎಂದು ಕೆ.ವಿ.ಅಕ್ಷರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಒಂದೇ ಸೆಕೆಂಡ್ಗೆ NETFLIXನ ಎಲ್ಲ ವಿಡಿಯೋ ಡೌನ್ಲೋಡ್, ಜಪಾನ್ನಲ್ಲಿ ಹೈ ಸ್ಪೀಡ್ INTERNET
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






