Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿಗಂದೂರು ಲಾಂಚ್’ಗೆ ತೆರಳುವ ಟೋಲ್’ನಲ್ಲಿ ನಕಲಿ ರಶೀದಿ ಪುಸ್ತಕ, ಪಿಡಿಒ ಸೇರಿ ಮೂವರ ವಿರುದ್ಧ ಎಫ್ಐಆರ್

ಸಿಗಂದೂರು ಲಾಂಚ್’ಗೆ ತೆರಳುವ ಟೋಲ್’ನಲ್ಲಿ ನಕಲಿ ರಶೀದಿ ಪುಸ್ತಕ, ಪಿಡಿಒ ಸೇರಿ ಮೂವರ ವಿರುದ್ಧ ಎಫ್ಐಆರ್

20/09/2019 7:34 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | ಸಾಗರ | 20 ಸೆಪ್ಟೆಂಬರ್ 2019

70578780 2398489037062520 5710410120999993344 n.jpg? nc cat=106& nc oc=AQmPeNA9GAv6GDfSCioz1hqAZCgCCi7hln4X44rA6WJYu Cjx5SJ xl0Mw9jDFH9HtScIYRRmeE0pFKXl6eXITkJ& nc ht=scontent.fixe1 1

ಟೋಲ್’ಗೇಟ್ ಶುಲ್ಕ ಸಂಗ್ರಹಿಸಲು ನಕಲಿ ರಶೀದಿ ಪುಸ್ತಕ ಬಳಸಿ ಹಣ ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

Prashanth GPS copy

ತುಮರಿ ಗ್ರಾಮ ಪಂಚಾಯಿತಿ ಪಿಡಿಒ ಇಮ್ತಿಯಾಜ್ ಪಾಷಾ, ಟೋಲ್’ಗೇಟ್ ಸಿಬ್ಬಂದಿಗಳಾದ ಮಧುಕುಮಾರ್ ಮತ್ತು ಪವನ್ ಮೇಲೆ ಎಫ್ಐಆರ್ ದಾಖಲಾಗಿದೆ.

ಏನಿದು ಪ್ರಕರಣ? ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಸಿಗಂದೂರು ಲಾಂಚ್’ಗೆ ತೆರಳುವ ಕಳಸವಳ್ಳಿ ಟೋಲ್’ಗೇಟ್’ನಲ್ಲಿ ನಕಲಿ ರಶೀದಿ ಪುಸ್ತಕ ಬಳಕೆ ಮಾಡಿಕೊಳ್ಳುತ್ತಿರುವ ಆರೋಪವಿತ್ತು. ಈ ಸಂಬಂಧ ಸಾಗರ ತಾಲೂಕು ಪಂಚಾಯಿತಿ ಇಒ ಮಂಜುನಾಥಸ್ವಾಮಿ ಅವರು ನೀಡಿದ ದೂರಿನ ಹಿನ್ನೆಲೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಸೆ.17ರಂದು ಪ್ರಕರಣ ದಾಖಲಾಗಿತ್ತು. ವಿಚಾರಣೆ ಬಳಿಕ ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.

ನಕಲಿ ರಶೀದಿ ಪುಸ್ತಕ ಬಳಸಿಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ನೋಂದಣಿಯಾಗದ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Kuvempu University Examination Building 1 ಸಿಎಂ ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಯಾವಾಗ ಆರಂಭ ಗೊತ್ತಾ?
Next Article ಗೋಪಿ ಸರ್ಕಲ್’ನಲ್ಲಿರುವ ಪೋಸ್ಟ್ ಆಫೀಸ್ ಮುಂದೆ ಇಡಿ ರಾತ್ರಿ ಧರಣಿ

ಇದನ್ನೂ ಓದಿ

ill-health-sslc-student-breathed-last.
SAGARA

ತೀವ್ರ ಅನಾರೋಗ್ಯ, ಆನಂದಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Memorandum-to-taluk-panchayat-EO-to-transfer-PDO
SAGARA

ಗ್ರಾಮ ಪಂಚಾಯಿತಿ ಪಿಡಿಒ ವರ್ಗಾವಣೆಗೆ ಒತ್ತಾಯ, ಸಾಗರ ತಾಲೂಕು ಪಂಚಾಯಿತಿಗೆ ಮನವಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Prakash-Bus-and-Car-mishap-at-anandapura
CRIME DIARYSAGARA

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Ninasam-general-image
SAGARA

ಹೆಗ್ಗೋಡಿನ ನೀನಾಸಂನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ, ವಿಶೇಷ ಉಪನ್ಯಾಸ, ನಾಟಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Congress-Leaders-did-not-attend-sigandur-bridge-inauguration
SAGARA

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Sigandur-Bridge-Inaugurated
SAGARA

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?