ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SAGARA, 27 AUGUST 2024 : ಸಾಲಬಾಧೆಗೆ ಮನನೊಂದು ರೈತರೊಬ್ಬರು (FARMER) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈನೆಮನೆ ಗ್ರಾಮದ ಅಶೋಕ್‌ (42) ಮೃತ ರೈತ.

ಅಶೋಕ್‌ ಅವರು ಎರಡು ಎಕರೆ ಅಡಿಕೆ ತೋಟ ಹೊಂದಿದ್ದಾರೆ. ಇದಕ್ಕಾಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದರು. ಆದರೆ ಕೊಳೆ ರೋಗದಿಂದ ಅಶೋಕ್‌ ಅವರು ತೀವ್ರ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಕಾರ್ಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sagara-kudaruru-village-farmer-succumbed

ಇದನ್ನೂ ಓದಿ ⇒ ಸರ್ಕಾರಿ ಕಚೇರಿ ಮುಂದೆ ಅಡಿಕೆ ಸುರಿದು ಹೋರಾಟಕ್ಕೆ ನಿರ್ಧಾರ, ದಿನಾಂಕ ಪ್ರಕಟ, ಕಾರಣವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment