ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹುಬ್ಬಳ್ಳಿ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಾಗರ ತಾಲೂಕಿನ ಐವರು (Five) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಜಿಲ್ಲೆ ಕುಸುಗಲ್‌ ಸಮೀಪದ ಇಂಗಳಹಳ್ಳಿ ಕ್ರಾಸ್‌ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

The-Team-PU-College-scaled

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್‌ (26), ವಿಠ್ಠಲ (55), ಶಶಿಕಲಾ (40) ಮೃತರು.

ಹೊಟೇಲ್‌ ವ್ಯಾಪಾರಕ್ಕೆಂದು ಕುಟುಂಬದವರು ಬಾಗಲಕೋಟೆಗೆ ತೆರಳುತ್ತಿದ್ದು ಎನ್ನಲಾಗಿದೆ. ಈ ವೇಳೆ ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

car-truck-mishap-at-hubli-five-member-succumbed

ಇದನ್ನೂ ಓದಿ » ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್‌ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್‌ ಉದಾಸೀನʼ, ಸಂಸದ ಬೇಸರ

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment