ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ, ಯುವಕನಿಗೆ ತೀವ್ರ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲೋಕೇಶ್‌ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್‌ ಸ್ಪೋಟದಿಂದ ಲೋಕೇಶ್‌ ಗಾಯಗೊಂಡಿದ್ದರು.

ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದಂತಾಗಿದೆ.

sagara-generator-incident-one-admitted-to-hospital.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿ, ನ್ಯಾಮತಿಯ ವ್ಯಕ್ತಿ ಸಾವು

Generator blast at sagara during ganesha procession

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment