ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಲೋಕೇಶ್ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್ ಸ್ಪೋಟದಿಂದ ಲೋಕೇಶ್ ಗಾಯಗೊಂಡಿದ್ದರು.
ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೈಕ್ಗಳು ಮುಖಾಮುಖಿ ಡಿಕ್ಕಿ, ನ್ಯಾಮತಿಯ ವ್ಯಕ್ತಿ ಸಾವು
Generator blast at sagara during ganesha procession
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





