| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಸಾಗರ : ಗೋವಾದಿಂದ (Goa) ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ್ ಎಂಬ ವ್ಯಕ್ತಿಯನ್ನು ನಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪದ ಲೇಔಟ್ವೊಂದರ ಬಳಿ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.
ಮದ್ಯ ಸಾಗಿಸಲು ಬಳಸಲಾಗಿದ್ದ ಕಾರು ಹಾಗೂ 138.06 ಲೀ. ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್ಪಿ ಶೀಲಾ ದರ್ಜಕರ್, ಇನ್ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ ಹಾಗೂ ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
![]()
![]()

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()