ಸಾಗರ : ಗೋವಾದಿಂದ (Goa) ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ್ ಎಂಬ ವ್ಯಕ್ತಿಯನ್ನು ನಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪದ ಲೇಔಟ್ವೊಂದರ ಬಳಿ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.
ಮದ್ಯ ಸಾಗಿಸಲು ಬಳಸಲಾಗಿದ್ದ ಕಾರು ಹಾಗೂ 138.06 ಲೀ. ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್ಪಿ ಶೀಲಾ ದರ್ಜಕರ್, ಇನ್ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ ಹಾಗೂ ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200