NEWS HIGHLIGHTS
ಸಾಗರ : ಗೋವಾದಿಂದ (Goa) ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ್ ಎಂಬ ವ್ಯಕ್ತಿಯನ್ನು ನಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪದ ಲೇಔಟ್ವೊಂದರ ಬಳಿ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಮದ್ಯ ಸಾಗಿಸಲು ಬಳಸಲಾಗಿದ್ದ ಕಾರು ಹಾಗೂ 138.06 ಲೀ. ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್ಪಿ ಶೀಲಾ ದರ್ಜಕರ್, ಇನ್ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ ಹಾಗೂ ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?