SHIVAMOGGA LIVE NEWS | 20 NOVEMBER 2023
SAGARA : ಕೆಎಸ್ಆರ್ಟಿಸಿ ಬಸ್ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.
ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್
ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 ಹೆಚ್ಚುವರಿ ಬಸ್ ಒದಗಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ- ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ತಹಶೀಲ್ದಾರ್ ಚಂದ್ರಶೇಖರ ನಾಯಕ್, ಡಿಪೋ ಮ್ಯಾನೇಜರ್ ರಾಜಪ್ಪ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200