ಬೆಂಕಿ ಅನಾಹುತ, ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಆನಂದಪುರಂ: ಸಮೀಪದ ನ್ಯಾವಟ್ಟಿ ಗ್ರಾಮದ ಜಯಮ್ಮ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ನಡೆದಿದೆ. ಮನೆಯ (House) ಒಲೆಗೆ ಹಾಕಿದ್ದ ಬೆಂಕಿ ತಗುಲಿ ಈ ಘಟನೆ ನಡೆದಿದ್ದು ಸುಮಾರು ₹2 ಲಕ್ಷಕ್ಕು ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಎಂ.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಉಮೇಶ್, ರಮಾನಂದ್, ರಹಮತುಲ್ಲಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

House-incident-at-anandapura-in-Sagara-taluk

ಇದನ್ನೂ ಓದಿ » ಶಿವಮೊಗ್ಗದಲ್ಲಿ ಠಾಣೆ ಮೆಟ್ಟಿಲೇರಿತು ₹150 ಗಲಾಟೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment