| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಆನಂದಪುರಂ: ಸಮೀಪದ ನ್ಯಾವಟ್ಟಿ ಗ್ರಾಮದ ಜಯಮ್ಮ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ನಡೆದಿದೆ. ಮನೆಯ (House) ಒಲೆಗೆ ಹಾಕಿದ್ದ ಬೆಂಕಿ ತಗುಲಿ ಈ ಘಟನೆ ನಡೆದಿದ್ದು ಸುಮಾರು ₹2 ಲಕ್ಷಕ್ಕು ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಎಂ.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಉಮೇಶ್, ರಮಾನಂದ್, ರಹಮತುಲ್ಲಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.
![]()
ಇದನ್ನೂ ಓದಿ » ಶಿವಮೊಗ್ಗದಲ್ಲಿ ಠಾಣೆ ಮೆಟ್ಟಿಲೇರಿತು ₹150 ಗಲಾಟೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()