Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರು‍ದ್ಧ ಆಕ್ರೋಶ

ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರು‍ದ್ಧ ಆಕ್ರೋಶ

16/05/2023 8:09 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 MAY 2023

SAGARA : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿ ಕಾರ್ಡ್‌ (Guarantee Card) ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಸರ್ಕಾರ ರಚನೆಯಾಗುತ್ತಿದ್ದಂತಗೆ ಗ್ಯಾರಂಟಿ ಕಾರ್ಡ್‌ನಲ್ಲಿರುವ ಭರವಸೆಗಳನ್ನು ಕೂಡಲೆ ಈಡೇರಿಸುವ ನಂಬಿಕೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Former-Minister-Kagodu-Thimmappa-visit-Sagara-Nagara-Sabhe

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ಸಾಗರ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅಭಿವೃದ್ದಿ ಮರೀಚಿಕೆಗೆಯಾಗಿತ್ತು. ತಾನು ಶಾಸಕನಾಗಿದ್ದ ವೇಳೆ ತಾಲೂಕು ಕಚೇರಿ ಮುಂಜೂರಾಗಿತ್ತು. ಅದರ ಉದ್ಘಾಟನೆ ಕಾರ್ಯ ಈತನಕ ನಡೆದಿಲ್ಲ ಎಂದು ಆರೋಪಿಸಿದರು. (Guarantee Card)

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಮಕ್ಬೂಲ್ ಅಹ್ಮದ್, ಮಂಜೂರಾಲಿ ಖಾನ್, ಮೈಕೆಲ್ ಡಿಸೋಜ, ವಿ.ಶಂಕರ್, ರಫೀಕ್ ಬಾಬಾಜಾನ್, ಗಣಪತಿ ಹೆನಗೆರೆ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ

ನಗರಸಭೆಗೆ ಕಾಗೋಡು ಭೇಟಿ

ಇದೆ ವೇಳೆ ನಗರಸಭೆ ಕಚೇರಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನೇತೃತ್ವದ ನಿಯೋಗ ಭೇಟಿ ನೀಡಿ, ಆಯುಕ್ತರ ಜೊತೆಗೆ ಚರ್ಚೆ ನಡೆಸಿತು. ನಗರಸಭೆಯಲ್ಲಿ ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು ಎಂದು ಸೂಚಿಸಲಾಯಿತು. ಬೇಸಿಗೆಯಲ್ಲಿ ಸಾಗರ ಪಟ್ಟಣದಲ್ಲಿ ಯಾವುದೆ ಕಾರಣಕ್ಕು ಕುಡಿಯುವ ನೀರಿನ ಕೊರತೆ ಆಗಬಾರದು ಎಂದು ಆಗ್ರಹಿಸಿದರು.

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Students-protest-for-KSRTC-Buses-in-Sagara ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ
Next Article SDPI-Imran-Urges-action-against-officers-for-disrespecting-Dr-Ambedkar ಶಿವಮೊಗ್ಗದಲ್ಲಿ ಚರಂಡಿಗೆ ಸ್ಲ್ಯಾಬ್‌ ಬದಲು ಡಾ. ಅಂಬೇಡ್ಕರ್‌ ನಾಮಫಲಕದ ಹೊದಿಕೆ, ಕ್ರಮಕ್ಕೆ ಒತ್ತಾಯ

ಇದನ್ನೂ ಓದಿ

-Linganamakki-Dam-General-Image
SAGARA

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಒಂದು ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
areca-growers-meet-Sagara-
SAGARA

ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Sigandur-Bridge-work-photo
SAGARA

ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Beluru-Gopalakrishna-in-a-press-meet
SAGARA

ಸಿಗಂದೂರು ಸೇತುವೆ, ‘ನಮ್ಮ ಭೇಟಿಯ ಬಳಿಕವೇ ಉದ್ಘಾಟನೆ ದಿನಾಂಕ ನಿಗದಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/07/2025
Kattinakaru-wild-pig-menace
SAGARA

ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?