ಶಿವಮೊಗ್ಗ LIVE
ಸಾಗರ: KSRTC ಬಸ್ ಮತ್ತು ಶಾಲೆ ಬಸ್ ಮುಖಾಮುಖ ಡಿಕ್ಕಿಯಾಗಿವೆ (bus accident). ಚಾಲಕ ಸೇರಿ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು

ಸಾಗರ ತಾಲೂಕು ಇಡುವಾಣಿ ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿವೆ.

ಘಟನೆಯಲ್ಲಿ ಎರಡು ಬಸ್ಸುಗಳ ಚಾಲಕರ ತಲೆ, ಕಾಲಿಗೆ ಗಾಯವಾಗಿವೆ. ಇಬ್ಬರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡು ಬಸ್ಸುಳ ಮುಂಭಾಗ ಜಖಂ ಆಗಿದ್ದು, ಗಾಜುಗಳು ಒಡೆದಿವೆ. (ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ).
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು





