ಸಾಗರ: KSRTC ಬಸ್ ಮತ್ತು ಶಾಲೆ ಬಸ್ ಮುಖಾಮುಖ ಡಿಕ್ಕಿಯಾಗಿವೆ (bus accident). ಚಾಲಕ ಸೇರಿ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/news/shivamogga-city/chinnayya-released-from-shivamogga-jail/" target="_blank" rel="noopener">ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ಸಾಗರ ತಾಲೂಕು ಇಡುವಾಣಿ ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿವೆ.

ಘಟನೆಯಲ್ಲಿ ಎರಡು ಬಸ್ಸುಗಳ ಚಾಲಕರ ತಲೆ, ಕಾಲಿಗೆ ಗಾಯವಾಗಿವೆ. ಇಬ್ಬರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡು ಬಸ್ಸುಳ ಮುಂಭಾಗ ಜಖಂ ಆಗಿದ್ದು, ಗಾಜುಗಳು ಒಡೆದಿವೆ. (ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ).
ಇದನ್ನೂ ಓದಿ:➤ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, ಸರ್ಕಾರಿ ಜಮೀನು ಒತ್ತುವರಿ ತೆರವು, ಕಬ್ಬಿಣದ ಗೇಟ್ ಕಿತ್ತೊಗೆದು ಎಚ್ಚರಿಕೆ