| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರೈಲ್ವೆ ಸುದ್ದಿ: ಶಿವಮೊಗ್ಗ – ಸಾಗರ ಮಧ್ಯೆ ಮಾರ್ಗದಲ್ಲಿ ನಾಲ್ಕು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ (Level Crossing) ಗೇಟ್ಗಳನ್ನು ತೆರೆದು ಪರಿಶೀಲನೆ ನಡೆಸಲಾಗುತ್ತದೆ. ಆದ್ದರಿಂದ ಆ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಯಾವ್ಯಾವ ರಸ್ತೆಯಲ್ಲಿ ಯಾವಾಗ ರಿಪೇರಿ?
ಜೇಡಿಸರ ರಸ್ತೆ: ಸೆ.22ರ ಬೆಳಗ್ಗೆ 7 ಗಂಟೆಯಿಂದ ಸೆ.23ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಆನಂದಪುರದಿಂದ ಜೇಡಿಸರ ಹಾಗೂ ಸಿದ್ದೇಶ್ವರ ಕಾಲೋನಿಯಿಂದ
ಅಣಲೆಕೊಪ್ಪ ರಸ್ತೆ: ಸೆ.24ರ ಬೆಳಗ್ಗೆ 7 ಗಂಟೆಯಿಂದ ಸೆ.25ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಸಾಗರದ ಸೊರಬ ರಸ್ತೆಯ (ಅಣಲೆಕೊಪ್ಪದಿಂದ ಸಾಗರ ಸಿಟಿ ಹಾಗೂ ಸಾಗರ ಸಿಟಿಯಿಂದ ಅಣಲೆಕೊಪ್ಪ).
ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವಾಗ?
ಹೊಸೂರು ರಸ್ತೆ: ಸೆ.26ರ ಬೆಳಗ್ಗೆ 7 ಗಂಟೆಯಿಂದ ಸೆ.26ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಆನಂದಪುರದಿಂದ ಹೊಸೂರು, ಯಡೇಹಳ್ಳಿಯಿಂದ ಆಡೂರು ಕೋಣನತಲೆ ಹೊಸೂರು ಆನಂದಪುರದಿಂದ ಸಾಗರ ಮಾರ್ಗ. ಯಡೇಹಳ್ಳಿಯಿಂದ ಬಟ್ಟೆಮಲ್ಲಪ್ಪ ಸಾಗರ ಮಾರ್ಗ.
![]()
ತ್ಯಾಗರ್ತಿ ರಸ್ತೆ: ಸೆ.28ರ ಬೆಳಗ್ಗೆ 7 ಗಂಟೆಯಿಂದ ಸೆ.29ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಸಾಗರದಿಂದ ತ್ಯಾಗರ್ತಿ ಮಾರ್ಗ. ಸಾಗರ – ಕಲಸೆ – ಬೊಮ್ಮಟ್ಟೆ ತ್ಯಾಗರ್ತಿ. ಉಳ್ಳೂರು – ಕಾಸ್ಪಾಡಿ – ಅಡ್ಡೇರಿ – ಬಿಳಗುಂಡಿ – ನಿಚಡಿ – ತ್ಯಾಗರ್ತಿ, ಕಲಸೆ – ಬೊಮ್ಮಟ್ಟಿ ತ್ಯಾಗರ್ತಿ. ಬಳಸಗೋಡು – ಮಂಚಾಲೆ – ಬೊಮ್ಮಟ್ಟೆ – ತ್ಯಾಗರ್ತಿ.
![]()
Shivamogga, Sagara, railway, road closure, traffic update, travel advisory, maintenance, local news, Karnataka, level crossing
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()