ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್‌ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

https://chat.whatsapp.com/JPJ0lTQsTKf365Fqu6Q7cd

ಗೇಟ್‌ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇದನ್ನೂ ಓದಿ » ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 11, 2025

Leave a Comment