ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 5 AUGUST 2023
ANANDAPURA : ರೈಲಿಗೆ (Train) ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಎಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ – ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ
ಮೃತ ವ್ಯಕ್ತಿ 40 ರಿಂದ 45 ವರ್ಷದವರಾಗಿದ್ದಾರೆ. ಬೆಂಗಳೂರು ತಾಳಗುಪ್ಪ ರೈಲಿಗೆ (Train) ಸಿಲುಕಿರುವ ಸಾದ್ಯತೆ ಇದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






