SHIVAMOGGA LIVE NEWS | 16 AUGUST 2023
ಸುದ್ದಿಯ ಮುಂದಿನ ಭಾಗ ಕೆಳಗಿದೆ
SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ.

ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ- ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್

