ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

SHIVAMOGGA LIVE NEWS | 16 AUGUST 2023

SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ.

160823-Car-Incident-at-Kagodu-Village-in-Shimoga

ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Kalleshwara-Enterprises.webp

ಇದನ್ನೂ ಓದಿ- ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment