SHIVAMOGGA LIVE NEWS | 20 DECEMBER 2023
ANANDAPURA : ರಸ್ತೆ ಬದಿ ನಿಂತಿದ್ದ ಗೂಡ್ಸ್ ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಆನಂದಪುರ ಮುರುಘ ಮಠ ಸರ್ಕಲ್ ಬಳಿ ಘಟನೆ ಸಂಭವಿಸಿದೆ.
ಮಂಗಳವಾರ ರಾತ್ರಿ ಶಿವಮೊಗ್ಗ – ಸಾಗರ ಮಾರ್ಗದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದ ಹಿಂಬದಿ ಜಖಂ ಆಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಅಪಘಾತದ ಹಿನ್ನೆಲೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200