‘ಪಾಕಿಸ್ತಾನ ಜಿಂದಾಬಾದ್‌ ಅಂದವರನ್ನು ಗುಂಡಿಕ್ಕಿ ಕೊಲ್ಲಬೇಕು’, ಬೇಳೂರು ಗರಂ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ: ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್‌ (Pakistan) ಎನ್ನುವವರು ದೇಶದ್ರೋಹಿಗಳು. ಅವರು ಈ ದೇಶದಲ್ಲಿ ಇರುವಂತಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ಖಂಡನೀಯ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು.

ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು ಮಾಡುವ ಕಿಡಿಗೇಡಿ ಕೃತ್ಯ ಇಡೀ ಸಮಾಜಕ್ಕೆ ಕೆಟ್ಟ ಹೆಸರು ತರಲಿದೆ. ಸಾಗರದಲ್ಲಿ ಇಬ್ಬರು ಮಕ್ಕಳು ಉಗುಳಿರುವ ಪ್ರಕರಣ ಸಂಬಂಧ ಅವರ ತಾಯಿ ಕ್ಷಮಾಪಣೆ ಕೇಳಿದ್ದಾರೆ. ಈ ಕೃತ್ಯದ ಹಿಂದೆ ಯಾರಾದರು ಇದ್ದಾರೆಯೆ ಎಂದು ತನಿಖೆ ನಡೆಸುವಂತೆ ಡಿವೈಎಸ್‌ಪಿ ಅವರಿಗೆ ತಿಳಿಸಲಾಗಿದೆ ಎಂದರು.

Beluru-Gopalakrishna-distributes-chicken-at-sagara
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಪಶುಪಾಲನಾ ಇಲಾಖೆ ವತಿಯಿಂದ ಕೋಳಿ ಮರಿ, ಮೀನುಗಾರಿಕೆ ಇಲಾಖೆ ವತಿಯಿಂದ ಮೀನು ಮರಿ ವಿತರಿಸಿದರು.

JNNCE-Admission-Advt-scaled

ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್‌ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

Prashanth-Loan-Advertisement.

Beluru gopalakrishna angry against pro Pakistan slogan

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment