SHIVAMOGGA LIVE NEWS | 20 MAY 2024
SAGARA : ಶಾಲೆ, ಕಾಲೇಜಿನಿಂದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷಧವಿದೆ. ಹೀಗಿದ್ದೂ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಎಚ್ಚರಿಕೆ ನೀಡಿದರು.
![]() |
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಅಂಗಡಿಯೊಂದರಲ್ಲಿ ಗುಟ್ಕಾ, ಪಾನ್, ಸಿಗರೇಟ್ ಮಾರಾಟ ಮಾಡಲಾಗುತ್ತಿತ್ತು. ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಾಲೇಜು ಸಮೀಪ ಇವೆಲ್ಲ ಮಾರಾಟ ಮಾಡುವಂತ್ತಿಲ್ಲ. ಮಕ್ಕಳ ಶೈಕ್ಷಿಣಿಕ ಬದುಕಿನ ಮೇಲೆ ಪರಿಣಾಮ ಉಂಟು ಮಾಡಲಿದೆ. ಇದು ಹೀಗೆ ಮುಂದುವರೆದರೆ ಅಂಗಡಿ ಬಂದ್ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200