ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ (ಎಂ.ಡಿ.ಎಫ್) ನೂತನ ಅಧ್ಯಕ್ಷರಾಗಿ (President) ಬಿ.ಆರ್.ಜಯಂತ್ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಎಂ.ಡಿ.ಎಫ್ನ 59ನೇ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಎಲ್.ಬಿ ಮತ್ತು ಎಸ್.ಬಿ.ಎಸ್ ಕಾಲೇಜು ಆವರಣದ ಕಂಚಿಕೈ ದೇವಪ್ಪ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಎಂ.ಹರನಾಥರಾವ್ ಮತ್ತಿಕೊಪ್ಪ ಅವರು ಈವರೆಗೂ ಎಂ.ಡಿ.ಎಫ್ನ ಅಧ್ಯಕ್ಷರಾಗಿದ್ದರು.
![]() |

ಇದನ್ನೂ ಓದಿ » ‘ಸರಿಯಾಗಿ ಕರೆಂಟ್ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200