ಆನಂದಪುರ ಬಳಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆನಂದಪುರಂ: ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ನಾರಾಯಣಪ್ಪ (73) ಗಿಳಾಲ ಗುಂಡಿ ಗ್ರಾಮದ ಅಮ್ಮನ ಕೆರೆಗೆ (Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ವರ್ಷದ ಹಿಂದೆ ಪತ್ನಿ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು

281123-Anandapura-Police-Station-Board.webp

Leave a Comment