ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಆನಂದಪುರಂ: ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ನಾರಾಯಣಪ್ಪ (73) ಗಿಳಾಲ ಗುಂಡಿ ಗ್ರಾಮದ ಅಮ್ಮನ ಕೆರೆಗೆ (Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ವರ್ಷದ ಹಿಂದೆ ಪತ್ನಿ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು






