ಶಿವಮೊಗ್ಗ ಲೈವ್
ಆನಂದಪುರಂ: ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ನಾರಾಯಣಪ್ಪ (73) ಗಿಳಾಲ ಗುಂಡಿ ಗ್ರಾಮದ ಅಮ್ಮನ ಕೆರೆಗೆ (Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ವರ್ಷದ ಹಿಂದೆ ಪತ್ನಿ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?

ಈ ಸುದ್ದಿಯನ್ನೂ ಓದಿ
ಜೆರಾಕ್ಸ್ ಮಾಡಿಸಲು ತೆರಳಿದ್ದ ವ್ಯಕ್ತಿ ಹತ್ಯೆ ಕೇಸ್, ಸ್ಥಳಕ್ಕೆ ಎಸ್ಪಿ ಭೇಟಿ, ಏನಿದು ಪ್ರಕರಣ?