ಸಾಗರ: ಆಪರೇಷನ್ ಸಿಂಧೂರ ಮತ್ತು ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ತಿರಂಗ ಯಾತ್ರೆ ನಡೆಯಿತು. ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ (Flag) ಹೊತ್ತು ದೊಡ್ಡ ಸಂಖ್ಯೆಯ ಜನರು ಮೆರವಣಿಗೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ತಿರಂಗಯಾತ್ರೆ ನಗರದ ಪ್ರಮುಖಬೀದಿಗಳಲ್ಲಿ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಧ್ವಜ ಹೊತ್ತು ಸಾಗಿದರು.
ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪ್ರಮುಖರಾದ ಡಾ. ರಾಜನಂದಿನಿ ಕಾಗೋಡು, ಮಲ್ಲಿಕಾರ್ಜುನ ಹಕ್ರೆ, ದೇವೇಂದ್ರಪ್ಪ, ಪ್ರಸನ್ನ ಕೆರೆಕೈ, ದಿನೇಶ್ ಶಿರವಾಳ, ಯು.ಜೆ.ಮಲ್ಲಿಕಾರ್ಜುನ, ಸುಭಾಷ್ಚಂದ್ರ ತೇಜಸ್ವಿ, ವಿಷ್ಣುಹೆಗಡೆ, ಟಿ.ಡಿ.ಮೇಘರಾಜ್, ಗಣೇಶ್ ಪ್ರಸಾದ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200