Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಫೋಟೊ ತೆಗೆಯುತ್ತಿದ್ದಾಗಲೇ ಛಾಯಾಗ್ರಾಹಕನಿಗೆ ಹೃದಯಾಘಾತ

ಫೋಟೊ ತೆಗೆಯುತ್ತಿದ್ದಾಗಲೇ ಛಾಯಾಗ್ರಾಹಕನಿಗೆ ಹೃದಯಾಘಾತ

12/12/2022 8:47 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 12 DECEMBER 2022

ಸಾಗರ : ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಫೋಟೊ ತೆಗೆಯುತ್ತಿದ್ದಾಗಲೆ ಛಾಯಗ್ರಾಹಕನಿಗೆ (photographer) ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದಾರೆ.

photographer

ಸಾಗರದ ರಾಮನಗರದ ಚಂದ್ರಶೇಖರ್ (43) ಮೃತರು. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಚಂದ್ರಶೇಖರ್ ಅವರು ಫೋಟೊ ತೆಗೆಯುತ್ತಿದ್ದಾಗ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಕಾರ್ಯಕ್ರಮದ ಫೋಟೊ (photographer) ತೆಗೆಯುತ್ತಿದ್ದಾಗಲೆ ಚಂದ್ರಶೇಖರ್ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವಾಯಿತು. ಆಸ್ಪತ್ರೆಗೆ ಸೇರಿಸುವ ಹೊತ್ತಿಗೆ ಚಂದ್ರಶೇಖರ್ ಅವರು ಮೃತಪಟ್ಟಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಸಾಗರದಲ್ಲಿ ಶಿಲ್ಪಾ ಸ್ಟೂಡಿಯೋ ನಡೆಸುತ್ತಿದ್ದರು.

CLICK & JOIN – SHIVAMOGGA LIVE COMMUNITY CLICK & JOIN – SHIVAMOGGA LIVE COMMUNITY

Shimoga Nanjappa Hospital

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live-New

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-city-Rain ಮಲೆನಾಡಲ್ಲಿ ಮುಂದುವರೆಯಲಿದೆ ಮಳೆ, ಶಿವಮೊಗ್ಗದ ರೈತರು, ವ್ಯಾಪಾರಿಗಳ ಬದುಕಿಗೆ ಬರೆ
Next Article -BA-Ramesh-Hegde-on-Adike-Rate-Down ಅಡಕೆ ರೇಟ್ ಕುಸಿಯಲು 3 ಕಾರಣ ಪಟ್ಟಿ ಮಾಡಿದ ಕಾಂಗ್ರೆಸ್, ಏನದು ಕಾರಣ?

ಇದನ್ನೂ ಓದಿ

Prakash-Bus-and-Car-mishap-at-anandapura
CRIME DIARYSAGARA

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Ninasam-general-image
SAGARA

ಹೆಗ್ಗೋಡಿನ ನೀನಾಸಂನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ, ವಿಶೇಷ ಉಪನ್ಯಾಸ, ನಾಟಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Congress-Leaders-did-not-attend-sigandur-bridge-inauguration
SAGARA

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Sigandur-Bridge-Inaugurated
SAGARA

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
-Linganamakki-Dam-General-Image
SAGARA

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಒಂದು ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
areca-growers-meet-Sagara-
SAGARA

ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?