ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸಾಗರ ನಗರ ವ್ಯಾಪ್ತಿಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ (Rose) ಹೂ ನೀಡುವ ಮೂಲಕ ಗೌರವಿಸಿದ್ದಾರೆ.
ಇನ್ನು ಮುಂದೆ ಎಲ್ಲಾ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಟ್ಟಿನಲ್ಲಿ ಇಲಾಖೆ ಜಾಗೃತಿ ಮೂಡಿಸಲು ಮುಂದಾಗಿದೆ. ಇನ್ನು ಮುಂದೆ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್ ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸದ ಕಾರಣ ಅಪಘಾತವಾದಾಗ ಅನೇಕ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೆಲ್ಮೆಟ್ ಧರಿಸಿದ ಕಾರಣ ಹಲವರ ಜೀವ ಉಳಿದಿದೆ. ಈ ಅಂಶ ಮನಗಾಣಬೇಕು ಎಂದು ತಿಳಿಸಿದರು.

ಇದನ್ನೂ ಓದಿ » ಮಾಚೇನಹಳ್ಳಿಯಲ್ಲಿ ಜಾಗೃತಿ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





