ಶಿವಮೊಗ್ಗ LIVE
ಸಾಗರ: ಸಾಗರವನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಇಂದು ವಿವಿಧ ಸಂಘಟನೆಗಳು ಬಂದ್ಗೆ (sagara bandh) ಕರೆ ನೀಡಿವೆ. ಬಂದ್ ಹಿನ್ನೆಲೆ ಈಗಾಗಲೆ ಸಾಗರ ಪಟ್ಟಣದ ವಿವಿಧೆಡೆ ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಲಾಗಿದೆ.
ಬೆಳ್ಳಂಬೆಳಗ್ಗೆ ಸಾಗರ ಪಟ್ಟಣದ ಕೋರ್ಟ್ ಸಮೀಪ, ಐತಪ್ಪ ಸರ್ಕಲ್ ಸೇರಿದಂತೆ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಲಾಗಿದೆ. ಸಾಗರ ಜಿಲ್ಲೆ ಹೋರಾಟ ಸಮಿತಿ ವತಿಯಿಂದ ಇವತ್ತು ಸಾಗರ ಬಂದ್ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





