ಸಾಗರ: ಸಾಗರವನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಇಂದು ವಿವಿಧ ಸಂಘಟನೆಗಳು ಬಂದ್ಗೆ (sagara bandh) ಕರೆ ನೀಡಿವೆ. ಬಂದ್ ಹಿನ್ನೆಲೆ ಈಗಾಗಲೆ ಸಾಗರ ಪಟ್ಟಣದ ವಿವಿಧೆಡೆ ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಳ್ಳಂಬೆಳಗ್ಗೆ ಸಾಗರ ಪಟ್ಟಣದ ಕೋರ್ಟ್ ಸಮೀಪ, ಐತಪ್ಪ ಸರ್ಕಲ್ ಸೇರಿದಂತೆ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಲಾಗಿದೆ. ಸಾಗರ ಜಿಲ್ಲೆ ಹೋರಾಟ ಸಮಿತಿ ವತಿಯಿಂದ ಇವತ್ತು ಸಾಗರ ಬಂದ್ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





