ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 5 ಏಪ್ರಿಲ್ 2020
ಆನಂದಪುರ ಸುತ್ತಮುತ್ತ ಶನಿವಾರ ಭಾರಿ ಗಾಳಿ, ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಬುಡಮೇಲಾಗಿದ್ದು, ಮನೆಗಳ ಮೇಲೆ ಉರುಳಿವೆ. ಇದರಿಂದ ಅಪಾರ ನಷ್ಟ ಉಂಟಾಗಿದೆ.
ಚನ್ನಶೆಟ್ಟಿಕೊಪ್ಪ ಗ್ರಾಮದ ಮೋಹನ್ ವಜ್ರಪ್ಪ ಎಂಬುವವರ ಮನೆ ಮೇಲೆ ತೆಂಗಿನ ಮರ ಬಿದ್ದು ಮೇಲ್ಛಾವಣಿ ಜಖಂ ಆಗಿದೆ. ಮನೆಯೊಳಗಿದ್ದ ಮೇಘಾ (20) ಎಂಬ ಯುವತಿ ತಲೆ ಮೇಲೆ ಹೆಂಚು ಮತ್ತು ರೀಪು ಬಿದ್ದು ಪೆಟ್ಟಾಗಿದೆ. ಗಾಯಾಳುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದೇ ಗ್ರಾಮದ ಚೌಡಪ್ಪ ಎಂಬುವವರ ಮನೆ ಮೇಲೂ ಮರ ಬಿದ್ದಿದೆ. ಮನೆ ಭಾಗಶಃ ಜಖಂಗೊಂಡಿದೆ. ಎಂಟಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ, ಕಡಿ ಮಾಡಿಗೆ ಬಳಸಿದ ತಗಡು ಹಾರಿ ಹೋಗಿದೆ. ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರಾಪುರ ಗ್ರಾಮದಲ್ಲೂ ಮಳೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






