ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |10 JANUARY 2023

ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದನ್ನು ಖಂಡಿಸಿ ಸಾಗರ ಪಟ್ಟಣ ಬಂದ್ (bandh) ಮಾಡಲಾಗಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ವಾಹನ ಸಂಚಾರ ಕೂಡ ಕಡಿಮೆಯಾಗಿದೆ.

Sagara-Bandh-Bajarangadal-Protest-March-in-the-city.

ಪಟ್ಟಣದ ವಿವಿಧೆಡೆ ಬೆಳಗ್ಗೆಯಿಂದ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. 9 ಗಂಟೆ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿದು, ಅಂಗಡಿಗಳನ್ನು ಬಂದ್ (bandh) ಮಾಡಿಸಿದರು.

ಇದನ್ನೂ ಓದಿ –ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

ಪಟ್ಟಣದಾದ್ಯಂತ ಬೈಕುಗಳಲ್ಲಿ ತೆರಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಅಂಗಡಿಗಳ ಬಾಗಿಲು ಮುಚ್ಚಿ, ಬಂದ್ ಗೆ ಸಹಕರಿಸುವಂತೆ ಸೂಚಿಸಿದರು. ನಗರದ ಕೆಲವು ಕಡೆ ಬಂದ್ ಮಾಡಿಸುವ ವಿಚಾರ ಸಂಬಂಧ ವ್ಯಾಪಾರಿಗಳು, ಹಿಂದು ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಗರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ.

Shimoga Live News 3 million reach

ಇನ್ನು, ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸಾಗರ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಯಾವುದೆ ಅಹಿತಕರ ಘಟನೆಗಳು ಜರುಗದಂತೆ ತಡೆಯಲು ಸಾಗರ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2023

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment