Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

10/01/2023 12:08 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS |10 JANUARY 2023

ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದನ್ನು ಖಂಡಿಸಿ ಸಾಗರ ಪಟ್ಟಣ ಬಂದ್ (bandh) ಮಾಡಲಾಗಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ವಾಹನ ಸಂಚಾರ ಕೂಡ ಕಡಿಮೆಯಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Sagara-Bandh-Bajarangadal-Protest-March-in-the-city.

ಪಟ್ಟಣದ ವಿವಿಧೆಡೆ ಬೆಳಗ್ಗೆಯಿಂದ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. 9 ಗಂಟೆ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿದು, ಅಂಗಡಿಗಳನ್ನು ಬಂದ್ (bandh) ಮಾಡಿಸಿದರು.

ಇದನ್ನೂ ಓದಿ –ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

ಪಟ್ಟಣದಾದ್ಯಂತ ಬೈಕುಗಳಲ್ಲಿ ತೆರಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಅಂಗಡಿಗಳ ಬಾಗಿಲು ಮುಚ್ಚಿ, ಬಂದ್ ಗೆ ಸಹಕರಿಸುವಂತೆ ಸೂಚಿಸಿದರು. ನಗರದ ಕೆಲವು ಕಡೆ ಬಂದ್ ಮಾಡಿಸುವ ವಿಚಾರ ಸಂಬಂಧ ವ್ಯಾಪಾರಿಗಳು, ಹಿಂದು ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಗರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ.

Shimoga Live News 3 million reach

ಇನ್ನು, ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸಾಗರ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಯಾವುದೆ ಅಹಿತಕರ ಘಟನೆಗಳು ಜರುಗದಂತೆ ತಡೆಯಲು ಸಾಗರ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article AAP-Aspirant-Ravi-Kishan-Angry-over-groupism ರಾಜ್ಯ ನಾಯಕರ ಮುಂದೆಯೆ ಶಿವಮೊಗ್ಗ ಎಎಪಿ ಟಿಕೆಟ್ ಆಕಾಂಕ್ಷಿ ಅಸಮಾಧಾನ, ಗುಂಪುಗಾರಿಕೆ ಆರೋಪ
Next Article Shimoga-SP-Mithun-Kumar-About-Sagara-Incident ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

ಇದನ್ನೂ ಓದಿ

Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
car-truck-mishap-at-hubli-five-member-succumbed
SAGARA

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Ninasam-general-image
SAGARA

ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
jog-falls-reopened
SAGARA

ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?