| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಏರ್ಪಡಿಸುವ ಮನೆ–ಮನ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆಯ 243 ನೇ ತಿಂಗಳ ಸಂಭ್ರಮ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ ನ. 8ರ ಸಂಜೆ 6.30ಕ್ಕೆ ಲಯನ್ಸ್ ಸಂಸ್ಥೆ ಆತಿಥ್ಯದಲ್ಲಿ ಸಾಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಕೀಲ ಹೆಚ್.ಟಿ. ರಾಘವೇಂದ್ರ, ಉದ್ಯಮಿಗಳಾದ ಎಲ್.ಎನ್. ಕೀರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಸ್ವಾಮಿ, ಕಜಾಪ ಅಧ್ಯಕ್ಷ ಸಿರಿವಂತೆ ಸತ್ಯನಾರಾಯಣ, ಸದಾನಂದ ಶರ್ಮ, ಆಟೊ ಚಾಲಕರ ಸಂಘದ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ಜಿಯಾವುಲ್ಲಾ ಭಾಗವಹಿಸಲಿದ್ದಾರೆ.
![]()
ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()