ಸಾಗರದಲ್ಲಿ ಇವತ್ತು ಸಾಹಿತ್ಯ ಹುಣ್ಣಿಮೆ, ಎಲ್ಲಿ? ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಏರ್ಪಡಿಸುವ ಮನೆ–ಮನ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆಯ 243 ನೇ ತಿಂಗಳ ಸಂಭ್ರಮ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ ನ. 8ರ ಸಂಜೆ 6.30ಕ್ಕೆ ಲಯನ್ಸ್ ಸಂಸ್ಥೆ ಆತಿಥ್ಯದಲ್ಲಿ ಸಾಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಕೀಲ ಹೆಚ್.ಟಿ. ರಾಘವೇಂದ್ರ, ಉದ್ಯಮಿಗಳಾದ ಎಲ್.ಎನ್‌. ಕೀರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಸ್ವಾಮಿ, ಕಜಾಪ ಅಧ್ಯಕ್ಷ ಸಿರಿವಂತೆ ಸತ್ಯನಾರಾಯಣ, ಸದಾನಂದ ಶರ್ಮ, ಆಟೊ ಚಾಲಕರ ಸಂಘದ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ಜಿಯಾವುಲ್ಲಾ ಭಾಗವಹಿಸಲಿದ್ದಾರೆ.

D-Manjunatha-about-kannada-shahitya-sammelana

ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment