ಸಾಗರದಲ್ಲಿ ಶ್ರೀಗಂಧ ಮರ ಕಟಾವು ಮಾಡಲು ಯತ್ನಿಸಿದ ಕಳ್ಳರು, ವಿಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | SAGARA NEWS | 17 JUNE 2021

ಶ್ರೀಗಂಧ ಮರವನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ. ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಗರದ ವಿಜಯನಗರ ಬಡಾವಣೆಯ ಸಮೀಪ ಜಂಬಗಾರು ಹಿರಿಯಣ್ಣಯ್ಯ ಅವರ ಭೂಮಿಯಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಟಾವು ಮಾಡಿ ಕದ್ದೊಯ್ಯಲು ಕಳ್ಳರು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಕಳ್ಳರ ಕೃತ್ಯ ಗಮನಿಸಿದ ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಅಲ್ಲದೆ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು ಅರ್ಧಕ್ಕೆ ನಿಲ್ಲಿಸಿ ಕಳ್ಳರು ಪರಾರಿಯಾಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment