SHIVAMOGGA LIVE NEWS | 23 JULY 2024
ANANDAPURA : ಗಾಳಿ, ಮಳೆಗೆ ಶೆಡ್ (SHED) ಮುರಿದು ಮಕ್ಕಳು, ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಹಳ್ಳದಲ್ಲಿ ಘಟನೆ ಸಂಭವಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್ಕೆಜಿ ವಿಭಾಗದ ಶೆಡ್ ಸೋಮವಾರ ಗಾಳಿ-ಮಳೆಗೆ ಹಾರಿಹೋಗಿದೆ. 2 ವರ್ಷಗಳ ಹಿಂದೆ ಶಾಲೆಯಲ್ಲಿ ಎ ಸಲಾಗಿತ್ತು. ಕೊಠಡಿ ಮಂಜೂರಾಗದ ಕಾರಣ ಗ್ರಾಮಸ್ಥರು ಮತ್ತು ಎಸ್ಡಿಎಂಸಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡಿದ್ದರು. ಈಗ ಶೆಡ್ ಮೇಲ್ಪಾವಣಿ ಹಾರಿ ಬಿದ್ದಿದೆ. ಶಬ್ದ ಕೇಳಿಸುತ್ತಿದ್ದಂತೆ ಶಿಕ್ಷಕಿ ಮತ್ತು ಮಕ್ಕಳು ಹೊರ ಹೋಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಚಿಕಿತ್ಸೆ ಕೊಡಿಸಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200