ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 JULY 2024
ANANDAPURA : ಗಾಳಿ, ಮಳೆಗೆ ಶೆಡ್ (SHED) ಮುರಿದು ಮಕ್ಕಳು, ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಹಳ್ಳದಲ್ಲಿ ಘಟನೆ ಸಂಭವಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್ಕೆಜಿ ವಿಭಾಗದ ಶೆಡ್ ಸೋಮವಾರ ಗಾಳಿ-ಮಳೆಗೆ ಹಾರಿಹೋಗಿದೆ. 2 ವರ್ಷಗಳ ಹಿಂದೆ ಶಾಲೆಯಲ್ಲಿ ಎ ಸಲಾಗಿತ್ತು. ಕೊಠಡಿ ಮಂಜೂರಾಗದ ಕಾರಣ ಗ್ರಾಮಸ್ಥರು ಮತ್ತು ಎಸ್ಡಿಎಂಸಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡಿದ್ದರು. ಈಗ ಶೆಡ್ ಮೇಲ್ಪಾವಣಿ ಹಾರಿ ಬಿದ್ದಿದೆ. ಶಬ್ದ ಕೇಳಿಸುತ್ತಿದ್ದಂತೆ ಶಿಕ್ಷಕಿ ಮತ್ತು ಮಕ್ಕಳು ಹೊರ ಹೋಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





