SHIVAMOGGA LIVE NEWS | 23 JULY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ANANDAPURA : ಗಾಳಿ, ಮಳೆಗೆ ಶೆಡ್ (SHED) ಮುರಿದು ಮಕ್ಕಳು, ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಹಳ್ಳದಲ್ಲಿ ಘಟನೆ ಸಂಭವಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್ಕೆಜಿ ವಿಭಾಗದ ಶೆಡ್ ಸೋಮವಾರ ಗಾಳಿ-ಮಳೆಗೆ ಹಾರಿಹೋಗಿದೆ. 2 ವರ್ಷಗಳ ಹಿಂದೆ ಶಾಲೆಯಲ್ಲಿ ಎ ಸಲಾಗಿತ್ತು. ಕೊಠಡಿ ಮಂಜೂರಾಗದ ಕಾರಣ ಗ್ರಾಮಸ್ಥರು ಮತ್ತು ಎಸ್ಡಿಎಂಸಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡಿದ್ದರು. ಈಗ ಶೆಡ್ ಮೇಲ್ಪಾವಣಿ ಹಾರಿ ಬಿದ್ದಿದೆ. ಶಬ್ದ ಕೇಳಿಸುತ್ತಿದ್ದಂತೆ ಶಿಕ್ಷಕಿ ಮತ್ತು ಮಕ್ಕಳು ಹೊರ ಹೋಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





