ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 22 AUGUST 2024 | ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆಯೇ ಆವೈಜ್ಞಾನಿಕ (Unscientific). ಇದರ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳಿಗೆ ಪಕ್ಷಾತೀತ ಬೆಂಬಲ ನೀಡುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮುಖ ವಿಷಯ ಪ್ರಸ್ತಾಪಿಸಿದರು.
ಹಾಲಪ್ಪ ಏನೆಲ್ಲ ಹೇಳಿದರು?
[su_note note_color=”#EBEDEF ” text_color=”#000000″]

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆ ರೂಪಿಸಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 40 ಟಿಎಂಸಿ ನೀರು ಕೊಂಡೊಯ್ಯುವ ಯೋಜನೆಗೆ ಸರ್ವೆ ನಡೆಸಲಾಗುತ್ತಿದೆ. ಇದಕ್ಕೆ 73 ಲಕ್ಷ ರೂ. ಹಣ ಮೀಸಲಿಡಲಾಗಿದೆ ಎಂದು ಆರೋಪಿಸಿದರು. [/su_note]
[su_note note_color=”#EBEDEF ” text_color=”#000000″]

ಎತ್ತಿನಹೊಳೆ ಯೋಜನೆಗೆ 22 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಒಂದೇ ಒಂದು ಹನಿ ನೀರನ್ನು ಹರಿಸಲು ಆಗದೆ ಯೋಜನೆ ವಿಫಲವಾಯಿತು. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 35 ಸಾವಿರ ಕೋಟಿ ರೂ. ಖರ್ಚಾಗಲಿದೆ. ಸಮುದ್ರ ಮಟ್ಟದಿಂದ 2800 ಅಡಿ ಎತ್ತರಕ್ಕೆ ನೀರು ಹರಿಸಲು ವಿದ್ಯುತ್ ಮತ್ತು ಶ್ರಮ ಬೇಕು. ಅಪಾರ ಅರಣ್ಯ ನಾಶವಾಗಲಿದೆ. ಅಲ್ಲದೆ ಪೂರ್ವಾಭಿಮುಖವಾಗಿ ನದಿಯನ್ನು ತಿರುಗಿಸುವುದು ತಪ್ಪು ಎಂದು ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.[/su_note]
ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ
[su_note note_color=”#EBEDEF ” text_color=”#000000″]

2019ರಲ್ಲಿಯು ಶರವಾತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ರೂಪಿಸಲಾಗಿತ್ತು. ಆಗ ತೀವ್ರ ಹೋರಾಟವಾಗಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯೋಜನೆ ಕೈ ಬಿಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದರು. ಈಗ ಯೋಜನೆ ಪುನಃ ಮುನ್ನಲೆಗೆ ಬಂದಿದೆ. ರಕ್ತ ಕೊಟ್ಟೇವು, ನೀರು ಹರಿಸಲ್ಲ ಅಂದವರು ಈಗ ಧ್ವನಿ ಎತ್ತಬೇಕಿದೆ ಎಂದು ಹಾಲಪ್ಪ ಆಗ್ರಹಿಸಿದರು.[/su_note]
ಸುದ್ದಿಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಸತೀಶ್.ಕೆ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇒ ಬೆಳಗ್ಗೆ ಎದ್ದು ಬಂದಾಗ ಓಪನ್ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















