SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಸಿಗಂದೂರು ಸೇತುವೆ (Bridge) ನಿರ್ಮಾಣ ಕಾರ್ಯ ಬಿರುಸಾಗಿದೆ. ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ, ಸೇತುವೆ ಕಾಮಗಾರಿಯ ಡ್ರೋಣ್ ಫೋಟೊ ಹಂಚಿಕೊಂಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈಗ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯ ಡ್ರೋಣ್ ವಿಡಿಯೋ ಷೇರ್ ಮಾಡಿದ್ದಾರೆ. ಮುಕ್ತಾಯ ಹಂತಕ್ಕೆ ತಲುಪಿದ ಐತಿಹಾಸಿಕ ಸಿಗಂದೂರು ಸೇತುವೆಯ ಮನಮೋಹಕ ದೃಶ್ಯ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇಲ್ಲಿದೆ ವಿಡಿಯೋ.
ಇದನ್ನೂ ಓದಿ » ನಟ ಶಿವರಾಜ್ ಕುಮಾರ್ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ