SHIVAMOGGA LIVE NEWS | 14 JANUARY 2024
SIGANDUR : ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜ.14 ಮತ್ತು 15ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆಗಿದೆ.
ರಘುಪತಿ ಶಾಂತಿ ಮತ್ತು ಪುರೋಹಿತರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಭಕ್ತರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೂರು ಹೋಬಳಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸ್ವಯಂ ಪ್ರೇರಣೆಯಿಂದ ಶ್ರಮದಾನದ ಮೂಲಕ ರಸ್ತೆ ಸ್ವಚ್ಛತೆ, ತಳಿರು ತೋರಣದಿಂದ ಅಲಂಕಾರ ಮಾಡಿವೆ.
ಇದನ್ನೂ ಓದಿ – ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ
ಮೂಲ ಸ್ಥಾನದಲ್ಲಿ ಜಾತ್ರೆಗೆ ಸಿದ್ಧತೆ
ದೇವಿಯ ಮೂಲಸ್ಥಾನವಾದ ಸೀಗೆಕಣಿವೆಯಲ್ಲಿ ಜಾತ್ರೆ ಚಾಲನೆಗೆ ಸಿಗಲಿದೆ. ಈಗಾಗಲ ಪೂಜೆ ಕೈಂಕರ್ಯಗಳು ಆರಂಭವಾಗಿದೆ. ಪೂರ್ಣ ಕುಂಭ ಸ್ವಾಗತಕ್ಕೆ ರಸ್ತೆ ಸಮತಟ್ಟು ಮತ್ತು ಹೋಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200