| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 22 APRIL 2024
BYKODU : ತಾಂತ್ರಿಕ ದೋಷದಿಂದ ಸಿಗಂದೂರು ಲಾಂಚ್ಗಳು ಏಕಾಏಕಿ ಸ್ಥಗಿತಗೊಂಡಿವೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಸಂಕಷ್ಟಕ್ಕೀಡಾದರು.
ಶರಾವತಿ ಹಿನ್ನೀರು ಭಾಗದ ಹೊಳೆಬಾಗಿಲು ಮತ್ತು ಕಳಸವಳ್ಳಿ ಮಧ್ಯೆ ಸಂಚಾರಕ್ಕೆ ಮೂರು ಲಾಂಚ್ಗಳಿವೆ. ಈ ಪೈಕಿ ಎರಡು ಲಾಂಚ್ಗಳು ತಾಂತ್ರಿಕ ದೋಷದಿಂದ ಭಾನುವಾರ ಸ್ಥಗಿತಗೊಂಡಿದ್ದವು. ಬೇಸಿಗೆ ರಜೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಲಾಂಚ್ ಸಿಗದೆ ಪ್ರವಾಸಿಗರು ಸಂಕಷ್ಟಕ್ಕೀಡಾದರು. ಇನ್ನು, ಲಾಂಚ್ ಮೇಲೆ ಅವಲಂಬಿತವಾಗಿರುವ ಸ್ಥಳೀಯರು ಕೂಡ ಪೇಚಾಡುವಂತಾಯಿತು. ಲಾಂಚ್ಗಳ ತಾಂತ್ರಿಕ ದೋಷ ಪರಿಹರಿಸಿ ಸಮರ್ಪಕೆ ಸೇವೆ ಒದಗಿಸುವಂತೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಮೆಂಟ್ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()