ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021
ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
![]() |
ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು ತಿಳಿಸಿದ್ದಾರೆ.
ದೇವಸ್ಥಾನದ ಬಳಿ ವಸತಿ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಅಂಗಡಿಗಳನ್ನು ಕೂಡ ಬಂದ್ ಮಾಡಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200