ಕೋರ್ಟ್ ಮೆಟ್ಟಿಲೇರಿದ್ದ ಸಿಗಂದೂರು ದೇಗುಲ ವಿವಾದ ಸುಖಾಂತ್ಯ, ನ್ಯಾಯಾಲಯದಲ್ಲಿ ಏನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ  ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ. ಹೊಂದಿಕೊಂಡು ಹೋಗುವುದಾಗಿ ಎರಡು ಕಡೆಯವರು ತಿಳಿಸಿದ್ದಾರೆ.

ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ

ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಗೆ ಹೋಮ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿ ದೇಗುಲದ ಭಕ್ತರಾದ ನವೀನ್ ಜೈನ್ ಮತ್ತು ಸಂದೀಪ್ ಜೈನ್ ಹುಲಿದೇವರಬನ ಅವರು ಸಾಗರದ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪೂಜೆಗೆ ಅವಕಾಶ ನೀಡಬೇಕು, ಧರ್ಮದರ್ಶಿ ರಾಮಪ್ಪ ಮತ್ತು ಅವರ ಮಗ ರವಿಕುಮಾರ್ ವಿರುದ್ಧ ನಿರ್ಬಂಧಕಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಎರಡು ಕಡೆಯವರು ಕೋರ್ಟ್‍ಗೆ ಹಾಜರು

ವಿಚಾರಣೆ ನಡೆಸಬೇಕಿದ್ದ ಹಿನ್ನೆಲೆ ಎರಡು ಕಡೆಯವರನ್ನು ಕೋರ್ಟ್‍ಗೆ ಕರೆಸಿದೆ ನ್ಯಾಯಮೂರ್ತಿ ಫೆಲಿಕ್ಸ್ ಅಲ್ಫಾನ್ಸೋ ಅಂತೋನಿ ಅವರು, ಮಧ್ಯಸ್ಥಗಾರಿಕೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚಿಸಿದರು. ಅದರಂತೆ ಮಧ್ಯಸ್ಥಗಾರರ ಮಧ್ಯಸ್ಥಿಕೆಯಲ್ಲಿ ರಾಮಪ್ಪ, ರವಿಕುಮಾರ್ ಮತ್ತು ಶೇಷಗಿರಿ ಭಟ್ ಅವರು ಹೊಂದಿಕೊಂಡು ಹೋಗಲು ಸಮ್ಮತಿ ಸೂಚಿಸಿದರು. ಹಾಗಾಗಿ ನವೀನ್ ಮತ್ತು ಸಂದೀಪ್ ಜೈನ್ ಅವರು ತಮ್ಮ ದಾವೆಯನ್ನು ಹಿಂಪಡೆದಿದ್ದಾರೆ.

ದೇವ‍ಸ್ಥಾನದಲ್ಲಿ ಎಂದಿನಂತೆ ಪೂಜಾ ಚಟುವಟಿಕೆ ನಡೆಯಲಿದೆ. ಎರಡು ಕಡೆಯವರು ಹೊಂದಿಕೊಂಡು ಹೋಗುವುದಾಗಿ ಕೋರ್ಟ್‍ಗೆ ತಿಳಿಸಿದ್ದಾರೆ.

ಸಂದೀಪ್ ಜೈನ್, ನವೀನ್ ಜೈನ್ ಪರವಾಗಿ ನ್ಯಾಯವಾದಿ ರವೀಶ ಕುಮಾರ್ ಮತ್ತು ಧರ್ಮದರ್ಶಿ ರಾಮಪ್ಪ ಅವರ ಪರವಾಗಿ ನ್ಯಾಯವಾದಿ ಎನ್.ವೆಂಕಟರಾಮ್, ಹೆಚ್.ಎನ್.ದಿವಾಕರ್, ಬಿ.ನಾಗರಾಜ್, ಎಂ.ರಾಘವೇಂದ್ರ, ಕೆ.ಬಿ.ಮಹಾಬಲೇಶ ಹಾಜರಿದ್ದರು. ಶೇಷಗಿರಿ ಭಟ್ ಪರವಾಗಿ ಟಿ.ಎಸ್.ರಮಣ ಹಾಜರಿದ್ದರು. ಮಧ್ಯಸ್ಥಗಾರರಾಗಿ ನ್ಯಾಯವಾದಿ ಮರಿದಾಸ್ ಭಾಗವಹಿಸಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2020

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment