ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2024
KARGAL : ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿರುವ ಸಮಯಕ್ಕೆ ಸರಿಯಾಗಿ 108 ಆಂಬುಲೆನ್ಸ್ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಶರತ್ ಕಾಳಮಂಜಿ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಮೌನ ಪ್ರತಿಭಟನೆ ನಡೆಸಿದರು.
ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ವಾಹನ ಲಭ್ಯವಿಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಓಡಾಟದ ಕುರಿತು ಯಾವುದೆ ಮಾಹಿತಿ ಲಭ್ಯವಿಲ್ಲ. ಆದ್ದರಿಂದ ಈ ಕೂಡಲೆ 108 ಆಂಬುಲೆನ್ಸ್ ಲಭ್ಯವಾಗುವಂತೆ ಮಾಡಬೇಕು ಧರಣಿ ನಿರತರು ಆಗ್ರಹಿಸಿದರು. ಆರೋಗ್ಯಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಆಗಮಿಸಿ, ಇನ್ಮುಂದೆ ಆಂಬುಲೆನ್ಸ್ ಲಭ್ಯತೆ ಕುರಿತು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದನ್ನೂ ಓದಿ – SHIMOGA JOBS | ನಗರದ ಎರಡು ಪ್ರತಿಷ್ಠಿತ ಶೋ ರೂಂಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






